Sunday, Sept. 13, 2026
Google Meet Online.
HOST: PRATIMA-RAVIRAJ TANTRY, at SHARJAH
MEMORIES OF BIRTHIMANE,BIRTHDAYS, POOJA, CELEBRATIONS, FESTIVALS, VISITS, DRAMA, MUSIC, YAKSHAGANA, GET-TOGETHERS, WEDDING ENGAGEMENTS, WEDDINGS, WEDDING ANNIVERSARY, BRAHMOPADESHA, NAMAKARANA, SEEMANTHA, BOOK RELEASE, BOOK REVIEW, AND SHRADDHANJALI....
Sunday, Sept. 13, 2026
Google Meet Online.
HOST: PRATIMA-RAVIRAJ TANTRY, at SHARJAH
Friday, 11th September 2026
Bengaluru
It was in 1980 September 11th, we got married at Udupi Puttige Mutt and it is now 46 years we are together in happiness, difficulties. Lived together in Nigeria (Yola, Guyuk) for 12 years, and in Dubai for 24 years.
It is now more than 16 years since we returned to motherland and living in Bengaluru.
Son Ravi was born in 1982 at Yola, Nigeria, and is married to Vidya in 2010, having daughter URVI (5+ years)
Son Rishi was born in Dubai in 1989, married to Kavitha in 2020, having son Atharv (5+ years)
ಶುಕ್ರವಾರ 11/9/2026
ವಾಟ್ಸ್ ಅಪ್ ನಿಂದ
3. ಭಜನೆಯಿಂದ ಹೃದಯ ಬಲಗೊಳ್ಳುವುದು 4. ಭಜನೆಯಿಂದ ಚೈತನ್ಯ ಜಾಗೃತವಾಗುವುದು
5. ಭಜನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು 6. ಭಜನೆಯಿಂದ ದೈಹಿಕ ಬೇನೆಗಳು ದೂರವಾಗುವುದು
7. ಭಜನೆಯಿಂದ ಮೆದುಳಿಗೆ ಉತ್ತೇಜನವಾಗುವುದು 8. ಭಜನೆಯಿಂದ ಮನಸ್ಸು ಶಾಂತವಾಗುವುದು
9. ಭಜನೆಯಿಂದ ಕಷ್ಟ ಪರಿಸ್ಥಿತಿಗಳು ಬದಲಾಗುವುದು 10. ಭಜನೆಯಿಂದ ಒತ್ತಡ ಮಾಯವಾಗುವುದು
11. ಭಜನೆಯಿಂದ ಕೋಪ ಕಡಿಮೆಗೊಳ್ಳುವುದು 12. ಭಜನೆಯಿಂದ ಆತ್ಮಸ್ಥೈರ್ಯ ಹೆಚ್ಚುವುದು
13. ಭಜನೆಯಿಂದ ಸಮಸ್ಯೆಗಳು ಇಲ್ಲವಾಗುವುದು 14. ಭಜನೆಯಿಂದ ಸ್ವೀಕಾರ ಮನೋಭಾವ ಪ್ರಾಪ್ತಿಯಾಗುವುದು
15. ಭಜನೆಯಿಂದ ಮನಃ ಶಾಂತಿ ದೊರೆಯುವುದು 16. ಭಜನೆಯಿಂದ ತಾಳ್ಮೆ ಉಂಟಾಗುವುದು
17. ಭಜನೆಯಿಂದ ಬಾಂಧವ್ಯ ವೃದ್ಧಿಸುವುದು 18. ಭಜನೆಯಿಂದ ನಾಯಕತ್ವ ಬೆಳೆಯುವುದು
19. ಭಜನೆಯಿಂದ ಉತ್ತಮ ನಿದ್ರೆ ಬರುವುದು 20. ಭಜನೆಯಿಂದ ಸಂಸ್ಕಾರ ಸಿಗುವುದು
21. ಭಜನೆಯಿಂದ ಸಂತೋಷ ಸಾಧ್ಯವಾಗುವುದು 22. ಭಜನೆಯಿಂದ ಕರ್ಮ ಕಳೆಯುವುದು
23. ಭಜನೆಯಿಂದ ಪಾಪ ಮರೆಯಾಗುವುದು 24. ಭಜನೆಯಿಂದ ಸಾಮರ್ಥ್ಯ ಹೆಚ್ಚುವುದು
25. ಭಜನೆಯಿಂದ ದುಷ್ಚಟಗಳು ದೂರವಾಗುವುದು 26. ಭಜನೆಯಿಂದ ಚಂಚಲ ಮನಸ್ಸು ದೂರವಾಗುವುದು
27. ಭಜನೆಯಿಂದ ಬುದ್ಧಿ ತೀಕ್ಷ್ಣ ವಾಗುವುದು 28. ಭಜನೆಯಿಂದ ಅಹಂ ಕರಗುವುದು
29. ಭಜನೆಯಿಂದ ಸೃಜನಶೀಲತೆ ವೃದ್ಧಿಸುವುದು 30. ಭಜನೆಯಿಂದ ಮೌಲ್ಯಗಳು ಹೆಚ್ಚುವುದು
31. ಭಜನೆಯಿಂದ ಆಧ್ಯಾತ್ಮಿಕ ಶಕ್ತಿ ಜಾಗೃತವಾಗುವುದು 32. ಭಜನೆಯಿಂದ ಭಯ ದೂರವಾಗುವುದು
33. ಭಜನೆಯಿಂದ ಬಂಧುತ್ವ ಬೆಳೆಯುವುದು 34. ಭಜನೆಯಿಂದ ಆರೋಗ್ಯ ವೃದ್ಧಿಸುವುದು
35. ಭಜನೆಯಿಂದ ತೃಪ್ತಿ ಸಿಗುವುದು 36. ಭಜನೆಯಿಂದ ನಿರ್ಧಾರ ಸ್ಪಷ್ಟವಾಗುವುದು
37. ಭಜನೆಯಿಂದ ಧನಾತ್ಮಕ ಶಕ್ತಿ ಉಂಟಾಗುವುದು 38. ಭಜನೆಯಿಂದ ವಾತಾವರಣ ಶುದ್ಧಿಯಾಗುವುದು
39. ಭಜನೆಯಿಂದ ನಕಾರಾತ್ಮಕ ಗುಣಗಳು ದೂರವಾಗುವುದು 40. ಭಜನೆಯಿಂದ ದೈವಿಕ ತರಂಗ ಉಂಟಾಗುವುದು
41. ಭಜನೆಯಿಂದ ಉಪಟಳಗಳು ದೂರವಾಗುವುದು 42. ಭಜನೆಯಿಂದ ಜಗಳ ಇಲ್ಲವಾಗುವುದು
43. ಭಜನೆಯಿಂದ ವಿಭಜನೆ ಇಲ್ಲವಾಗುವುದು 44. ಭಜನೆಯಿಂದ ಪ್ರಶಾಂತತೆ ಪ್ರಾಪ್ತಿಯಾಗುವುದು
45. ಭಜನೆಯಿಂದ ಖಿನ್ನತೆ ಶಮನವಾಗುವುದು 46. ಭಜನೆಯಿಂದ ಆಲೋಚನೆಗಳು ಪರಿವರ್ತನೆಯಾಗುವುದು
47. ಭಜನೆಯಿಂದ ವಿಶ್ರಾಂತಿ ದೊರೆಯುವುದು 48. ಭಜನೆಯಿಂದ ಪರಮಾತ್ಮನ ಸ್ವಾಮೀಪ್ಯ ಸಾಧ್ಯವಾಗುವುದು
49. ಭಜನೆಯಿಂದ ಸುಖ ಶಾಂತಿ ನೆಮ್ಮದಿ ಆನಂದ ದೊರೆಯುವುದು 50. ಭಜನೆಯಿಂದ ಪ್ರಾಣಶಕ್ತಿ ಹೆಚ್ಚುವುದು
51. ಭಜನೆಯಿಂದ ದೇಹದ ಕೋಶ ಗಳು ಬಲಗೊಳ್ಳುವುದು 52. ಭಜನೆಯಿಂದ ಅರಿವು ಹೆಚ್ಚುವುದು
53. ಭಜನೆಯಿಂದ ಮಾನವ ಸದ್ಗುಣಗಳು ಹೆಚ್ಚುವುದು 54. ಭಜನೆಯಿಂದ ಆಸೆಗಳು ದೂರ ಆಗುವುದು
55. ಭಜನೆಯಿಂದ ಜ್ಞಾನ ವೃದ್ಧಿಸುವುದು 56. ಭಜನೆಯಿಂದ ಸೃಷ್ಟಿಯ ರಹಸ್ಯ ತಿಳಿಯುವುದು
57. ಭಜನೆಯಿಂದ ಲೌಕಿಕ ಕಾಮನೆಗಳು ನಾಶವಾಗುವುದು 58. ಭಜನೆಯಿಂದ ಶರಣಾಗತಿ ಭಾವ ಉಂಟಾಗುವುದು
59. ಭಜನೆಯಿಂದ ಜೀವನ ಶೈಲಿ ಬದಲಾಗುವುದು 60. ಭಜನೆಯಿಂದ ದುರ್ಬಲತೆ ದೂರವಾಗುವುದು
61. ಭಜನೆಯಿಂದ ನಡವಳಿಕೆ ಉತ್ತಮವಾಗುವುದು 62. ಭಜನೆಯಿಂದ ಸತ್ವ ವೃದ್ಧಿಯಾಗುವುದು
63. ಭಜನೆಯಿಂದ ಧಾರ್ಮಿಕ ಪ್ರಜ್ಞೆ ಜಾಗೃತವಾಗುವುದು 64. ಭಜನೆಯಿಂದ ಸಂಪ್ರದಾಯ ಪ್ರಾಪ್ತಿಯಾಗುವುದು
65. ಭಜನೆಯಿಂದ ಭಕ್ತಿ ಭಾವ ಮೂಡುವುದು 66. ಭಜನೆಯಿಂದ ಸನ್ಮಾರ್ಗ ದೊರೆಯುವುದು
67. ಭಜನೆಯಿಂದ ಸಾಂಸ್ಕೃತಿಕ ಉನ್ನತಿ ಸಿಗುವುದು 68. ಭಜನೆಯಿಂದ ಭವ ಬಂಧನ ಕಳೆಯುವುದು
69. ಭಜನೆಯಿಂದ ದೈವ ಸ್ವರೂಪ ಕಾಣುವುದು 70. ಭಜನೆಯಿಂದ ಜೀವನ ಸಾರ ಅರಿಯುವುದು
71. ಭಜನೆಯಿಂದ ಗುರು ಕಾರುಣ್ಯ ಸಾಧ್ಯವಾಗುವುದು 72. ಭಜನೆಯಿಂದ ಭೂತ ಬಾಧೆ ಇಲ್ಲ ವಾಗುವುದು
73. ಭಜನೆಯಿಂದ ಕಾಮ ಕ್ರೋಧಾದಿಗಳು ದೂರವಾಗುವುದು 74. ಭಜನೆಯಿಂದ ಕೃತಜ್ಞತೆ ಭಾವ ಮೂಡುವುದು
75. ಭಜನೆಯಿಂದ ಭವರೋಗ ನಾಶವಾಗುವುದು 76. ಭಜನೆಯಿಂದ ಅಂತಃಕರಣ ಶುದ್ಧಿಯಾಗುವುದು
77. ಭಜನೆಯಿಂದ ವಿವೇಕ ಜಾಗೃತವಾಗುವುದು 78. ಭಜನೆಯಿಂದ ದುಃಸ್ವಪ್ನ ದೂರವಾಗುವುದು
79. ಭಜನೆಯಿಂದ ಇಷ್ಟಾರ್ಥ ಸಿದ್ದಿ ಯಾಗುವುದು 80. ಭಜನೆಯಿಂದ ವೈರಾಗ್ಯ ಪ್ರಾಪ್ತಿಯಾಗುವುದು
81. ಭಜನೆಯಿಂದ ಅಪೇಕ್ಷೆಗಳು ಇಲ್ಲವಾಗುವುದು 82. ಭಜನೆಯಿಂದ ಬ್ರಹ್ಮ ಜ್ಞಾನ ಉಂಟಾಗುವುದು
83. ಭಜನೆಯಿಂದ ಸಂಸಾರ ಮೋಹ ದೂರವಾಗುವುದು 84. ಭಜನೆಯಿಂದ ವಿರಕ್ತಿ ಭಾವ ಮೂಡುವುದು
85. ಭಜನೆಯಿಂದ ಮನಸ್ಸಿನ ಪ್ರವಾಹ ಕಡಿಮೆಯಾಗುವುದು 86. ಭಜನೆಯಿಂದ ಸತ್ಕರ್ಮ ಉಂಟಾಗುವುದು
87. ಭಜನೆಯಿಂದ ಭಗವತ್ ಪ್ರೇಮ ಹೆಚ್ಚುವುದು 88. ಭಜನೆಯಿಂದ ಏಕಾಂತ ಮೌನ ಸಿದ್ಧಿಸುವುದು
89. ಭಜನೆಯಿಂದ ಅಸೂಯೆ ಇಲ್ಲ ವಾಗುವುದು 90. ಭಜನೆಯಿಂದ ನಿರ್ವಿಕಾರ ಸ್ಥಿತಿ ಸಿಗುವುದು
91. ಭಜನೆಯಿಂದ ಜನನ ಮರಣ ಚಕ್ರದ ಬಿಡುಗಡೆ ಸಿಗುವುದು 92. ಭಜನೆಯಿಂದ ಆಯುಷ್ಯ ವೃದ್ಧಿಸುವುದು
93. ಭಜನೆಯಿಂದ ಶ್ರೇಯಸ್ಸು ಉಂಟಾಗುವುದು 94. ಭಜನೆಯಿಂದ ಮನೋ ವಿಕಾಸ ವಾಗುವುದು
95. ಭಜನೆಯಿಂದ ಸಮೃದ್ಧಿ ಉಂಟಾಗುವುದು 96. ಭಜನೆಯಿಂದ ಸಕಲ ಸುಕೃತ ಪ್ರಾಪ್ತಿಯಾಗುವುದು
97. ಭಜನೆಯಿಂದ ಕತ್ತಲೆ ಮಾಯವಾಗುವುದು 98. ಭಜನೆಯಿಂದ ಸಕಲ ದುಸ್ಕೃತ ದೂರವಾಗುವುದು
99. ಭಜನೆಯಿಂದ ಸೇವಾ ಮನೋಭಾವ ಬೆಳೆಯುವುದು
100. ಭಜನೆಯಿಂದ ಸಾಕ್ಷಾತ್ ಭಗವದ್ ಸಾಕ್ಷಾತ್ಕಾರ ಉಂಟಾಗುವುದು.
ಸುನಂದಿ ಹಿರಿಯ ನಾಗರೀಕರ ಆಶ್ರಮ ದಿಂದ..
Thursday, 10th September 2026
Sunandi Oldage Home, KodigeHalli, Bengaluru.
Monday, 7th September 2026
Sunandi Holistic Health Centre, Kodigehalli, Bengaluru
KATI BASTI is a traditional Ayurvedic therapy where warm, medicated herbal oil is retained on the lower back inside a dough reservoir to relieve pain, stiffness, and inflammation.
The warm oil stays on the back for 30 to 45 minutes, soaking deep into the skin, muscles, ligaments, and nerve roots.
PADA DHARA
Pada Dhara is an Ayurvedic treatment where a warm, continuous stream of medicated oil or herbal decoction is poured specifically over the feet.
Practitioners warm the specialized herbal oil to a safe, comfortable temperature. They pour it in a steady, rhythmic stream over the feet and lower ankles for a set time.
Hopefully my LOMBAR SPINE STENOSIS is improved.
Posted 10/9/2026
Tuesday, September 8, 2026
Bengaluru
Im deeply saddened to inform that Lakshmi’s mother Shantha(85yrs)has attained the lotus feet of lord Narayana today afternoon at Bangalore
Dear All,
Our beloved mother, Smt. Shantha Seetharama’s final rites will be performed tomorrow, 9th September, 2026 in Harishchandra Ghat, Srirampura between 9 AM ~ 9.30 AM
Surya-Lakshmi has been our close Family friends right from our Dubai years. Lakshmi is Bharathanatya Dancer and Surya is classical singer.
Sunday, September 6, 2026
Shobha Residence, Hongirana School Campus,
AmteKoppa, Sagara, Shivamogga
Shoobha, D/O Late brother B. Padmanaba Somayaji, celebrating her completing 60 years with family and friends with Music program and grand lunch at her residence.
Thursday, September 3, 2026
ಶೋಭಾ
ಇವತ್ತು ನನಗೆ ಅರವತ್ತು ತುಂಬಿತು. ನನ್ನ ಪ್ರಾಂಶುಪಾಲ ಪದವಿಯಿಂದ ನಿವೃತ್ತಿ ಕೂಡಾ ತಗೊಳ್ಳುತ್ತಿರುವ ಕಾರಣ ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿಗಳಿಗೆಲ್ಲರಿಗೂ ನಾನೇ ಒಳ್ಳೆಯ ಊಟ ಹಾಕಿಸಬೇಕೆನ್ನುವ ಯೋಚನೆ ಬಂದಾಗ ನಮ್ಮ ಟ್ರಸ್ಟಿಗಳು ಸಂಸ್ಥೆಯ ವತಿಯಿಂದ ಊಟ ಹಾಕಿಸುವುದಾಗಿ ತೀರ್ಮಾನಿಸಿ ಇವತ್ತು ನೀಚಡಿ ಪ್ರಕಾಶ ಭಟ್ಟರ ಕೈಚಳಕದ ರುಚಿಕರ ಊಟದ ವ್ಯವಸ್ಥೆ ಮಾಡಲಾಯಿತು. ಹುಟ್ಟು ಹಬ್ಬದ ಆಚರಣೆಯ ಬಗ್ಗೆ ಅಷ್ಟೊಂದು ಆಸಕ್ತಿ ಇಲ್ಲದ ನಾನು ಅಸೆಂಬ್ಲಿಗೆ ಬರಬೇಕೆಂದು ಒತ್ತಾಯ ಬಂದರೂ ನಿರಾಸಕ್ತಿ ತೋರಿಸಿ ಅಸೆಂಬ್ಲಿಗೆ ಹೋಗಲಿಲ್ಲ. ನಂತರದಲ್ಲಿ ನನ್ನ ಯೂಶುವಲ್ ಟೈಮ್ ನಲ್ಲಿ ಶಾಲೆಯ ಕಡೆಗೆ ಹೋದೆ. ಅಲ್ಲಿ ನನಗಾಗಿ ಅನೇಕ ಅಚ್ಚರಿಗಳು ಒಂದರ ಮೇಲೊಂದರಂತೆ ಕಾಯುತ್ತಿದ್ದವು. ಸೆಕ್ಷನ್ ವೈಸ್ ಟೀಚರ್ಸ್ ಬಂದು ನನಗೆ ವಿಶ್ ಮಾಡಿ, ಗಿಫ್ಟ್ ಕೊಟ್ಟರು. ಕ್ಲಾಸ್ ವೈಸ್ ಮಕ್ಕಳ ರೆಪ್ರೆಸೆಂಟೆಟಿವ್ ಗಳು ಬಂದು ಅವರೇ ಕೈಯ್ಯಾರೆ ಮಾಡಿದ, ಅವರ ಭಾವನಾತ್ಮಕ ಬರಹಗಳಿಂದ ತುಂಬಿದ ಬಣ್ಣ ಬಣ್ಣದ ಗ್ರೀಟಿಂಗ್ಸ್ ಗಳನ್ನು ಕೊಟ್ಟರು. ಆ ಪುಟ್ಟ ಪುಟ್ಟ ಬರಹಗಳನ್ನು ಹಾಗೂ ಸಾಲುಗಳನ್ನು ಓದಿದಾಗ “ಮಕ್ಕಳು ನಮ್ಮನ್ನು ಇಷ್ಟೆಲ್ಲಾ ಗಮನಿಸಿ ಅಸೆಸ್ ಮಾಡ್ತಾರಾ” ಅಂತ ಆಶ್ಚರ್ಯ ಆಯಿತು. ಮನತಟ್ಟುವ ಪ್ರಾಮಾಣಿಕ ಸಾಲುಗಳು ಅವರದಾಗಿದ್ದವು. ಅವರ ಮುಗ್ಧ ಭಾವನೆಗಳು ನನ್ನ ಮನಸ್ಸನ್ನು ಬಹಳ ತಟ್ಟಿದವು. ನಾನು ಬಹಳ ಭಾವಪರವಶಳಾದೆ. ಇಂಗ್ಲಿಷ್ ನಲ್ಲಿ ಹೇಳ್ತಾರಲ್ವಾ overwhelming ಅಂತ ಹಾಗೆ! ನಾನು ಇವು ಯಾವನ್ನೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ಎಲ್ಲರೂ ತೋರಿಸಿದ ನಿಷ್ಕಪಟ ಪ್ರೀತಿಯನ್ನು ಜೀರ್ಣಿಸಿಕೊಳ್ಳುವುದು ಕಷ್ಟವೆಂದೆನಿಸಿತು.
Posted 4/9/2026